News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

388

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…