ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…