ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…