ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…