News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

388

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.