News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

387

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…