News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

218

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…