ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ
ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ. ಆಂಜನೇಯ ಸ್ತೋತ್ರ ಪಠಿಸಿ.

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.
ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…