ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ
ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ. ಆಂಜನೇಯ ಸ್ತೋತ್ರ ಪಠಿಸಿ.

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.
ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…