ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ
ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ. ಆಂಜನೇಯ ಸ್ತೋತ್ರ ಪಠಿಸಿ.

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.
ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…