News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

217

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…