ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

217

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…