ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.
ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.
ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.
ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.
ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.
ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.
ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.
ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ
ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.
ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ, ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.
ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.
ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…