ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ.

ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ.

ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ ಲಭಿಸುತ್ತದೆ. ಹಾಗಾದರೆ ಈ ಸುದಿನ ನಾವು ಯಾವ ಪೂಜೆಗಳನ್ನು ಮಾಡಿದರೆ ಶ್ರೀರಾಮ ನಮ್ಮನ್ನು ಕಷ್ಟಗಳಿಂದ ಪಾರುಮಾಡಿ ನಮ್ಮ ಕುಟುಂಬಕ್ಕೆ ಸುಖ ಸಂತೋಷ ನೀಡುತ್ತಾನೆ ಎಂಬುದನ್ನು ನೋಡೋಣ…

ಎಂದಿನಂತೆ ಇಂದು ಸಹ ಸ್ನಾನ ಮಾಡಿ ಮಾವಿನ ತೋರಣವನ್ನು ಮುಖ್ಯ ಹಾಗೂ ದೇವರ ಕೋಣೆಯ ಮುಂದೆ ಕಟ್ಟಿ, ತಲೆ ಸ್ನಾನ ಮಾಡಿ ದೇವರ ಕೋಣೆಯನ್ನು ಸ್ವಚ್ಛಗೊಳಿಸಿ, ಸೀತಾರಾಮನ ಪಟ್ಟಾಭಿಷೇಕದ ಪ್ರತಿಮೆ (ಪೋಟೋ) ವನ್ನು ಪೂಜಿಸಬೇಕು.

ಸಮಾನ್ಯವಾಗಿ ಯುಗಾದಿ ಹಿಂದೂ ಸಂವತ್ಸರದ ನಂತರ ನಡೆಸುವ ನವರಾತ್ರಿಗಳಲ್ಲಿ ಮೊದಲು ಬರುವ ಹಬ್ಬ ಶ್ರೀರಾಮ ನವಮಿ ಹಬ್ಬ ಹಾಗಾಗಿ ಈ ಹಬ್ಬದ ದಿನ ಆ ವರ್ಷವೆಲ್ಲ ಜೀವನದಲ್ಲಿ ಯಾವುದೇ ರೀತಿಯ ವಿಘ್ನಗಳು ಆಗದಿರಲೆಂದು ಕೊಬ್ಬರಿ ಎಣ್ಣೆಯಲ್ಲಿ ದೀಪಾರಾಧನೆ ಮಾಡಬೇಕು. ಹೀಗೆ ಮಾಡಿದರೆ ಅದು ಆ ಕುಟುಂಬಕ್ಕೆ ಹಾಗೂ ಮನೆಯ ಯಜಮಾನನಿಗೆ ಶುಭ, ಕ್ಷೇಮ, ಲಾಭ…

ಪೂಜೆಯಲ್ಲಿ ಮುಂಚೆ ಶ್ರೀರಾಮನಿಗೆ ಮೊದಲು ಒಂದು ಪೀಠ ಹಾಕಿ ಅದನ್ನು ಅರಿಸಿಣ ಕುಂಕುಮದಿಂದ ಅಲಂಕಾರಿಸಿ, ಅಕ್ಕಿ ಹಾಕಿ ವೀಳ್ಯದೆಲೆ ಇಟ್ಟು ಅದರ ಮೇಲೆ ಸೀತಾರಾಮನ ಫೋಟೋ ಇಟ್ಟು ಪೂಜಿಸಬೇಕು.

ರಾಮನಿಗೆ ಬೆಲ್ಲದ ಪಾನಕ ನೈವೇದ್ಯವಾಗಿಟ್ಟು ಅದನ್ನು ಪ್ರಸಾದವಾಗಿ ಎಲ್ಲರೂ ಸ್ವೀಕರಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…