ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ. ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…