News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

399

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…