ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.

ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು

ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ. ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…