News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

65

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…