ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…