News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

65

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…