News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

65

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.