ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…