News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

67

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.