ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…