ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…