News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

394

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…