ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.

ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.

ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….