ದೇಶ-ವಿದೇಶ

ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

6539

ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.

ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ  ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….

ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.

 

1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.

ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.

ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.

“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” 

ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.

ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ  ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.

ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.

ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.

ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.

 

ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.

” ಹೀಬ್ರೂ ” ಭಾಷೆ

ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…