ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…