ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…