News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

628

ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.

ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.

ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.

ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.

ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.

ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…