ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…