ದೇಶ-ವಿದೇಶ

ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

3922

ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು  ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್‌ನ್ನು ನೋಡುವಿರಿ.

ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-

ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.

1990ರಿಂದಲೂ  ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!

ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್‌ನ ಬಾವುಟ ಕೂಡಾ ಕಂಡುಬರುತ್ತದೆ.

ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.

ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:

ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್‌ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…