News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ವಿಸ್ಮಯ ಜಗತ್ತು

ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

691

ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಆದರೆ ಅಸಾಧ್ಯವಾದದ್ದು ಸಾಧ್ಯ ಎಂಬುದಕ್ಕೆ, ಬಾಲಕನೊಬ್ಬ ಮೊಟ್ಟೆ ಇಡುತ್ತಿರುವ ಬಗ್ಗೆ  ಇಲ್ಲಿದೆ ನೋಡಿ…

ಹೌದು,  ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ  ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಮೊಟ್ಟೆಗಳು ಹೇಗಿವೆ ಗೊತ್ತಾ..?

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು  ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಮೊಟ್ಟೆ ಹೊಡೆದಾಗ ಕಂಡಿದ್ದೇನು..!

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರು ಹೇಳಿದ್ದೇನು..?

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ನೀವ್ ನಂಬೋದಿಲ್ಲ ಅಂದ್ರೆ, ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ವಿಚ್ಛೇದನ ನೀಡಿ ಎರಡನೇ ಮದುವೆ ಆದ್ರೂ, ಈ ಮಹಿಳೆ ತನ್ನ ಎರಡನೇ ಗಂಡನ ಜೊತೆಗೇ, ಮೊದಲ ಪತಿಯ ಸೇವೆ ಮಾಡುತ್ತಿದ್ದಾಳೆ..!ಏಕೆ?ತಿಳಿಯಲು ಈ ಲೇಖನ ಓದಿ…

    ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.