News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

701

ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಆದರೆ ಅಸಾಧ್ಯವಾದದ್ದು ಸಾಧ್ಯ ಎಂಬುದಕ್ಕೆ, ಬಾಲಕನೊಬ್ಬ ಮೊಟ್ಟೆ ಇಡುತ್ತಿರುವ ಬಗ್ಗೆ  ಇಲ್ಲಿದೆ ನೋಡಿ…

ಹೌದು,  ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ  ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಮೊಟ್ಟೆಗಳು ಹೇಗಿವೆ ಗೊತ್ತಾ..?

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು  ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಮೊಟ್ಟೆ ಹೊಡೆದಾಗ ಕಂಡಿದ್ದೇನು..!

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರು ಹೇಳಿದ್ದೇನು..?

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ನೀವ್ ನಂಬೋದಿಲ್ಲ ಅಂದ್ರೆ, ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…