ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…