ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.