ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.