ವಿಚಿತ್ರ ಆದರೂ ಸತ್ಯ

ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

697

ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

ಆದರೆ ಅಂತಹವರು ಇದ್ದಾರೆ ಎಂದರೆ ನೀವು ನಂಬುತ್ತೀರಾ?

ಹೌದು, ಬಿಹಾರದ ಶಂಕರ್‌ ರಾಯ್‌, ಅಮೀರಿ ದೇವಿ ಅಂಥ ಕೆಲಸ ಮಾಡಿದ್ದಾರೆ. ಆದರೆ ಇದು ಸಾಮಾನ್ಯದ ಸಾವಿನ ಕಥೆಯಲ್ಲ. ಮಲಗಿದ್ದಾಗ ಶಂಕರ್‌ಗೆ ಹಾವು ಕಚ್ಚಿದೆ. ನಿದ್ದೆಯಲ್ಲಿ ಆತನಿಗದು ಗೊತ್ತಾಗಿಲ್ಲ. ಎಚ್ಚರವಾದಾಗ ಆತನಿಗೆ ಹಾವು ಕಚ್ಚಿರುವುದಾಗಿ ಮತ್ತು ಆತ ಕೆಲವೇ ಸಮಯಗಳು ಮಾತ್ರ ಬದುಕುವುದಾಗಿ ಗೊತ್ತಾಗಿದೆ.

ತುಂಬಾ ಹೆಚ್ಚಾಗಿ ಪ್ರೀತಿಸುತ್ತಿದ್ದ ತನ್ನ ಪ್ರೀತಿಯ ಹೆಂಡತಿಯನ್ನು ಬಿಟ್ಟು ತಾನೊಬ್ಬನೇ ಸಾಯಲು ಆತನಿಗೆ ಮನಸ್ಸಾಗದ ಕಾರಣ ಆತ ತನ್ನ ಹೆಂಡತಿ ಕೈಗೆ ಕಚ್ಚಿದ್ದಾನೆ. ಸ್ವಲ್ಪ ಸಮಯದ ಬಳಿಕ ಆತ ಮೃತಪಟ್ಟಿದ್ದಾನೆ.ಅಷ್ಟರಲ್ಲಿ ಹೆಂಡತಿಗೂ ಹಾವಿನ ವಿಷ ಏರಿದೆ. ಕೂಡಲೆ ಆಕೆಗೆ ಚಿಕಿತ್ಸೆ ಕೊಡಿಸಲಾಗಿ ಆಕೆ ಬದುಕಿದ್ದಾಳೆ.

ಆತನ ಪತ್ನಿ ಹೇಳಿರುವ ಪ್ರಕಾರ ತನ್ನ ಗಂಡ ಸಾವಲ್ಲೂ ನಾವು ಒಂದಾಗುವ ಎಂದು ಹೇಳಿದ. ಅದಕ್ಕೆ ನನಗೆ ಕಚ್ಚಲು ನಾನೇ ಅನುಮತಿ ನೀಡಿದೆ ಎಂದಿದ್ದಾಳೆ ಪತ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…