ವಿಚಿತ್ರ ಆದರೂ ಸತ್ಯ

ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

693

ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

ಆದರೆ ಅಂತಹವರು ಇದ್ದಾರೆ ಎಂದರೆ ನೀವು ನಂಬುತ್ತೀರಾ?

ಹೌದು, ಬಿಹಾರದ ಶಂಕರ್‌ ರಾಯ್‌, ಅಮೀರಿ ದೇವಿ ಅಂಥ ಕೆಲಸ ಮಾಡಿದ್ದಾರೆ. ಆದರೆ ಇದು ಸಾಮಾನ್ಯದ ಸಾವಿನ ಕಥೆಯಲ್ಲ. ಮಲಗಿದ್ದಾಗ ಶಂಕರ್‌ಗೆ ಹಾವು ಕಚ್ಚಿದೆ. ನಿದ್ದೆಯಲ್ಲಿ ಆತನಿಗದು ಗೊತ್ತಾಗಿಲ್ಲ. ಎಚ್ಚರವಾದಾಗ ಆತನಿಗೆ ಹಾವು ಕಚ್ಚಿರುವುದಾಗಿ ಮತ್ತು ಆತ ಕೆಲವೇ ಸಮಯಗಳು ಮಾತ್ರ ಬದುಕುವುದಾಗಿ ಗೊತ್ತಾಗಿದೆ.

ತುಂಬಾ ಹೆಚ್ಚಾಗಿ ಪ್ರೀತಿಸುತ್ತಿದ್ದ ತನ್ನ ಪ್ರೀತಿಯ ಹೆಂಡತಿಯನ್ನು ಬಿಟ್ಟು ತಾನೊಬ್ಬನೇ ಸಾಯಲು ಆತನಿಗೆ ಮನಸ್ಸಾಗದ ಕಾರಣ ಆತ ತನ್ನ ಹೆಂಡತಿ ಕೈಗೆ ಕಚ್ಚಿದ್ದಾನೆ. ಸ್ವಲ್ಪ ಸಮಯದ ಬಳಿಕ ಆತ ಮೃತಪಟ್ಟಿದ್ದಾನೆ.ಅಷ್ಟರಲ್ಲಿ ಹೆಂಡತಿಗೂ ಹಾವಿನ ವಿಷ ಏರಿದೆ. ಕೂಡಲೆ ಆಕೆಗೆ ಚಿಕಿತ್ಸೆ ಕೊಡಿಸಲಾಗಿ ಆಕೆ ಬದುಕಿದ್ದಾಳೆ.

ಆತನ ಪತ್ನಿ ಹೇಳಿರುವ ಪ್ರಕಾರ ತನ್ನ ಗಂಡ ಸಾವಲ್ಲೂ ನಾವು ಒಂದಾಗುವ ಎಂದು ಹೇಳಿದ. ಅದಕ್ಕೆ ನನಗೆ ಕಚ್ಚಲು ನಾನೇ ಅನುಮತಿ ನೀಡಿದೆ ಎಂದಿದ್ದಾಳೆ ಪತ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…