ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.

ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.

ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.

ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.

ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….