ಸರ್ಕಾರಿ ಯೋಜನೆಗಳು

ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

145

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಪ್ರಮುಖ ಬಸ್‌ ನಿಲ್ದಾಣಗಳು ಮತ್ತು 350 ಹವಾನಿಯಂತ್ರಿತ ವೋಲ್ವೊ ಬಸ್‌ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಪ್ರಯಾಣಿಕರನ್ನು ತನ್ನತ್ತ ಆಕರ್ಷಿಸಲು ಕಸರತ್ತು ನಡೆಸುತ್ತಿದೆ.

 

ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

 

ಉಚಿತ ಅಂತರ್ಜಾಲ ಸೇವೆ ಮತ್ತು ಆಕರ್ಷಕ ಪ್ರಯಾಣ ದರಕ್ಕೆ ಮಾರು ಹೋಗಿರುವ ಐಟಿ-ಬಿಟಿ ಉದ್ಯೋಗಿಗಳು ವೋಲ್ವೊ ಬಸ್‌ಗಳನ್ನು ಬಿಟ್ಟು, ಟ್ಯಾಕ್ಸಿ ಏರುತ್ತಿದ್ದಾರೆ. ಪರಿಣಾಮ, ವೋಲ್ವೊ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಸಂಸ್ಥೆಯು ನಷ್ಟ ಅನುಭವಿಸುವಂತಾಗಿದೆ.

 

350 ಬಸ್‌ಗಳಲ್ಲಿ ವೈಫೈ ಸೇವೆ:-

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿರುವ 75 ವಾಯುವಜ್ರ ಬಸ್‌ಗಳೂ ಸೇರಿದಂತೆ ಐಟಿ ಕಾರಿಡಾರ್‌ಗಳಿಗೆ ಸಂಚರಿಸುವ 350 ವೋಲ್ವೊ ಬಸ್‌ಗಳಲ್ಲಿ ವೈಫೈ ಸೇವೆ ಒದಗಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 200 ಬಸ್‌ಗಳಲ್ಲಿ ವೈಫೈ ಸೌಲಭ್ಯ ಅಳವಡಿಸಲು ಅನುಮತಿ ನೀಡಲಾಗಿದೆ.

 

12 ನಿಲ್ದಾಣಗಳಲ್ಲಿ ವೈಫೈ ಜಾಲ:-

ನಗರದ ಕೆಂಪೇಗೌಡ ಬಸ್‌ ನಿಲ್ದಾಣ, ಶಿವಾಜಿನಗರ, ಶಾಂತಿನಗರ, ಕೆಂಗೇರಿ, ವೈಟ್‌ಫೀಲ್ಡ್‌, ಬನಶಂಕರಿ, ಜಯನಗರ, ಬನ್ನೇರುಘಟ್ಟ, ವಿಜಯನಗರ, ದೊಮ್ಮಲೂರು, ಯಲಹಂಕ, ಯಶವಂತಪುರ ನಿಲ್ದಾಣಗಳು ವೈಫೈ ಸೇವಾ ಜಾಲವನ್ನು ಹೊಂದಿರಲಿವೆ. ವೈಫೈ ಅಳವಡಿಕೆಗೆ ಖಾಸಗಿ ಸಂಸ್ಥೆಯೊಂದಕ್ಕೆ ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಮುಂದಿನ 15-20 ದಿನಗಳಲ್ಲಿ ಪ್ರಯಾಣಿಕರಿಗೆ ವೈಫೈ ಸೌಲಭ್ಯ ಸಿಗಲಿದೆ.

30 ಎಂಬಿ ಬಳಕೆಗೆ ಅವಕಾಶ:-

ವೋಲ್ವೊ ಬಸ್‌ಗಳು ಮತ್ತು ನಿಲ್ದಾಣಗಳಲ್ಲಿ ಲಭಿಸುವ ವೈಫೈ ಮೂಲಕ ಅಂತರ್ಜಾಲದ ಸಂಪರ್ಕ ಪಡೆದು, 30 ಎಂಬಿ ಯಷ್ಟು ಡಾಟಾ ಬಳಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಸಮಯದ ಮಿತಿ ಇರುವುದಿಲ್ಲ. 30 ಎಂಬಿ ಮಿತಿ ದಾಟಿದಾಕ್ಷಣ ಸಂಪರ್ಕ ಕಡಿತಗೊಳ್ಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….