ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ ಬೇಡಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.