News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

62

ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ  ಬೇಡಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…