News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

65

ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ  ಬೇಡಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.