News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

62

ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ  ಬೇಡಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.