ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.