ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.