ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.