ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.